ಏಕತೆಯ ಸಂಸ್ಕೃತಿಯೊಂದೇ ನಮ್ಮನ್ನು ಉಳಿಸಬಲ್ಲದು
[ಇದು ಪ್ರಭಾತ್ ಪಟ್ನಾಯಕ್ ಮಾಡಿದ ಒಂದು ಭಾಷಣದ ಅನುವಾದ. ಎಲ್ಲಿ ಪ್ರಕಟವಾಗಿದೆ ಅನ್ನುವುದು ನೆನಪಿಲ್ಲ.] ಸ್ನೇಹಿತರೇ ಹಾಗೂ ಕಾಮ್ರೇಡುಗಳೇ, ಜಗತ್ತು ಹಾಗೂ ಭಾರತ ಇಂದು ಕೋವಿಡ್-೧೯ ದಾಳಿಗೆ ಸಿಲುಕಿದೆ. ಕೋವಿಡ್-೧೯ ಒಂದು ವಿಚಿತ್ರವಾದ ವೈರಾಣು. ಅದು ತೀವ್ರವಾಗಿ ಹರಡುತ್ತದೆ. ಅದು ಬೇಧಭಾವ ಮಾಡುವುದಿಲ್ಲ. ನೀವು ಯಾರೇ ಆಗಿರಿ, ಎಷ್ಟೇ ಶ್ರೀಮಂತರಾಗಿರಿ, ಯಾವ ಧರ್ಮದವರಾಗಿರಿ ಇದು ಬರಬಹುದು. ಆ ಅರ್ಥದಲ್ಲಿ ಇದು ತಾರತಮ್ಯವಿಲ್ಲದ ವೈರಾಣು. ಇಂತಹ ಒಂದು ವೈರಾಣುವನ್ನು ನಾವು ಕಳೆದ ಒಂದು ಶತಮಾನದಲ್ಲಿ ಕಂಡಿರಲಿಲ್ಲ. ೧೯೧೮ರಲ್ಲಿ ನಮ್ಮನ್ನು […]
ಏಕತೆಯ ಸಂಸ್ಕೃತಿಯೊಂದೇ ನಮ್ಮನ್ನು ಉಳಿಸಬಲ್ಲದು Read More »