Amarthya sen-ಜನಪರ ಕಾಳಜಿಯ ತೀಕ್ಷ್ಣ ತಾರ್ಕಿಕ ಮನಸ್ಸಿನ ಅರ್ಥಶಾಸ್ತ್ರಜ್ಞ- ಅಮರ್ತ್ಯ ಸೇನ್

  ಟಿ ಎಸ್ ವೇಣುಗೋಪಾಲ್   “ಒಂದು ಮದ್ಯಾಹ್ನ, ಒಬ್ಬ ಯುವಕ ಜೋರಾಗಿ ಕಿರುಚಿಕೊಂಡು ನಮ್ಮ ಮನೆಯ ಮುಂದೆ ಓಡಿಕೊಂಡು ಬಂದ. ಮೈಯೆಲ್ಲಾ ರಕ್ತಮಯವಾಗಿತ್ತು. ಯಾರೋ ಅವನನ್ನು ಚಾಕುವಿನಿಂದ ಇರಿದಿದ್ದರು. ಆತ ಖಾದಿರ್ ಮಿಯಾ ಅಂತ ಒಬ್ಬ ಮುಸ್ಲಿಂ ಕೆಲಸಗಾರ. ಕೆಲಸ ಹುಡುಕಿಕೊಂಡ ಇಲ್ಲಿಗೆ ಬಂದಿದ್ದ. ದಾರಿಯಲ್ಲಿ ಯಾರೋ ಮತಾಂಧರು ಅವನನ್ನು ಇರಿದಿದ್ದರು. ನಮ್ಮ ತಂದೆ ಅವನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ’ಆಗದವರೂ ಇರುವ ಕಡೆ, ಅದೂ ಕೋಮು ಗಲಭೆಯ ಸಮಯದಲ್ಲಿ ಹೋಗಬೇಡ’ ಅಂತ ಅವನ ಹೆಂಡತಿ […]

Amarthya sen-ಜನಪರ ಕಾಳಜಿಯ ತೀಕ್ಷ್ಣ ತಾರ್ಕಿಕ ಮನಸ್ಸಿನ ಅರ್ಥಶಾಸ್ತ್ರಜ್ಞ- ಅಮರ್ತ್ಯ ಸೇನ್ Read More »