Krishna T M ಮಾತನಾಡುತ್ತಲೇ ಇರೋಣ ಟಿ ಎಂ ಕೃಷ್ಣ ಅವರೊಂದಿಗೆ ಮಾತುಕತೆ
ವೇಣುಗೋಪಾಲ್ ಟಿ ಎಸ್ ಮತ್ತು ಶೈಲಜಾ ಹೊಸ ತಲೆಮಾರಿನ ಕರ್ನಾಟಕ ಸಂಗೀತ ಕಲಾವಿದರಲ್ಲಿ ತುಸು ಒಡೆದುನಿಲ್ಲುವ ಕಲಾವಿದ ಶ್ರೀ ಟಿ ಎಂ ಕೃಷ್ಣ. ಕರ್ನಾಟಕ ಸಂಗೀತದ ಹೆಚ್ಚಿನ ಕಲಾವಿದರಂತೆ ಸಾಂಪ್ರದಾಯಿಕ ವೈದಿಕ ಕುಟುಂಬದಿಂದ ಬಂದು, ಸಂಗೀತವನ್ನು ತೀರಾ ಸಂಪ್ರದಾಯಿಕ ರೀತಿಯಲ್ಲಿ ಕಲಿತವರು. ತಾಯಿಯಿಂದ ಸಂಗೀತಕ್ಕೆ ಪ್ರವೇಶ ಪಡೆದ ಕೃಷ್ಣ, ಬಿ ಸೀತಾರಾಮ ಶರ್ಮ ಅವರಲ್ಲಿ ಹಲವು ವರ್ಷಗಳು ಕಲಿತು, ಮುಂದೆ ರಾಗ-ತಾನ-ಪಲ್ಲವಿಯ ತರಬೇತಿಯನ್ನು ವಿದ್ವಾನ್ ಚೆಂಗಲ್ಪೇಟ್ ರಂಗನಾಥನ್ ಪಡೆದರು. ಅನಂತರ ಅತ್ಯಂತ ಸಂಪ್ರದಾಯವಾದಿಯೂ, ಶ್ರೇಷ್ಠ ವಿದ್ವಾಂಸರೂ ಆದ […]
Krishna T M ಮಾತನಾಡುತ್ತಲೇ ಇರೋಣ ಟಿ ಎಂ ಕೃಷ್ಣ ಅವರೊಂದಿಗೆ ಮಾತುಕತೆ Read More »