Balasubramanya S P ಹಿನ್ನೆಲೆಗಾಯನಕ್ಕೊಂದು ವ್ಯಾಖ್ಯಾನ ನೀಡಿದ ಎಸ್ಪಿಬಿ
ವೇಣುಗೋಪಾಲ್ ಟಿ.ಎಸ್ ಮತ್ತು ಶೈಲಜ ಮದ್ರಾಸಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ೧೭ರ ಹರೆಯದ ಒಬ್ಬ ಯುವಕ ಸಂಗೀತ ಸ್ಪರ್ಧೆಯೊಂದರಲ್ಲಿ ಹಾಡುತ್ತಾನೆ. ಎರಡನೇ ಬಹುಮಾನ ಬರುತ್ತದೆ. ಬಹುಮಾನ ವಿತರಣೆಯ ಸಂದರ್ಭದಲ್ಲಿ ಬಹುಮಾನ ವಿಜೇತರು ಹಾಡಬೇಕು ಅನ್ನೋದು ಅಲ್ಲಿಯ ಪದ್ಧತಿ. ಬಹುಮಾನ ವಿತರಣೆಗೆ ಬಂದ ಎಸ್ ಜಾನಕಿಯವರು ಹಾಡು ಕೇಳಿ ಸಿಟ್ಟಾಗುತ್ತಾರೆ. ಏನ್ರಿ ಇದ? ಈ ಹುಡುಗ ಎಷ್ಟು ಚೆನ್ನಾಗಿ ಹಾಡ್ತಾನೆ. ಇವನಿಗೆ ಎರಡನೇ ಬಹುಮಾನ ಕೊಟ್ಟಿದ್ದೀರಿ. ಮೊದಲ ಬಹುಮಾನ ಕೊಡಬೇಕಿತ್ತು ಅಂತ ಸಂಘಟಕರನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಹುಡುಗನನ್ನು ಕರೆದು […]
Balasubramanya S P ಹಿನ್ನೆಲೆಗಾಯನಕ್ಕೊಂದು ವ್ಯಾಖ್ಯಾನ ನೀಡಿದ ಎಸ್ಪಿಬಿ Read More »