ಭಾರತದ ಆರ್ಥಿಕ ಬೇನೆಯ ಹಿಂದಿನ ಕಾರಣ
ಮನಮೋಹನ್ ಸಿಂಗ್ ಅನುವಾದ : ಟಿ ಎಸ್ ವೇಣುಗೋಪಾಲ್ ಭಾರತದ ಆರ್ಥಿಕತೆಯ ಸ್ಥಿತಿ ತುಂಬಾ ಆತಂಕಕಾರಿಯಾಗಿದೆ. ನಾನು ಇದನ್ನು ಒಬ್ಬ ವಿರೋಧ ರಾಜಕೀಯ ಪಕ್ಷದ ಸದಸ್ಯನಾಗಿ ಹೇಳುತ್ತಿಲ್ಲ. ಈ ದೇಶದ ಪ್ರಜೆಯಾಗಿ, ಅರ್ಥಶಾಸ್ತ್ರದ ವಿದ್ಯಾರ್ಥಿಯಾಗಿ ಹೇಳುತ್ತಿದ್ದೇನೆ. ಈ ವೇಳೆಗೆ ಎಲ್ಲರಿಗೂ ವಾಸ್ತವ ಸ್ಥಿತಿ ಸ್ಪಷ್ಟವಾಗಿದೆ. ನಾಮಿನಲ್ ಜಿಡಿಪಿ ಬೆಳವಣಿಗೆಯ ದರ ೧೫ ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ನಿರುದ್ಯೋಗ ದರ ೪೫ ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದೆ. ಗ್ರಾಹಕರ ಬಳಕೆಯ ಪ್ರಮಾಣ ನಾಲ್ಕು ದಶಕಗಳಲ್ಲಿ ಎಂದೂ ಇಷ್ಟು […]
ಭಾರತದ ಆರ್ಥಿಕ ಬೇನೆಯ ಹಿಂದಿನ ಕಾರಣ Read More »