Uncategorized

Annapoorna Devi ಏಕಾಂತಕ್ಕೆ ಸರಿದ ಸುರಬಹಾರ್‌ ನಾದ ಅನ್ನಪೂರ್ಣಾ ದೇವಿ

 ಸುಮಂಗಲಾ ಸರೋದ್‌ ವಾದಕರಾದ ಆಶೀಷ್ ಖಾನ್, ರಾಜೀವ ತಾರಾನಾಥ, ಬಸಂತ್ ಕಾಬ್ರಾ, ಸುರೇಶ್ ವ್ಯಾಸ್, ಪ್ರದೀಪ್ ಬರೋಟ್, ಅಮಿತ್ ಭಟ್ಟಾಚಾರ್ಯ, ಬಾನ್ಸುರಿ ವಾದಕರಾದ ಹರಿಪ್ರಸಾದ್ ಚೌರಾಸಿಯಾ ಮತ್ತು ನಿತ್ಯಾನಂದ ಹಳದೀಪುರ, ಸಿತಾರ್ ವಾದಕರಾದ ನಿಖಿಲ್ ಬ್ಯಾನರ್ಜಿ,ಸುಧೀರ್ ಫಾಡ್ಕೆ, ಸಂಧ್ಯಾ ಫಾಡ್ಕೆ, ಶಾಶ್ವತೀ ಸಹಾ, ಹಿರಿಯ ಹಿಂದೂಸ್ತಾನಿ ಗಾಯಕ ವಿನಯ ಭರತ್‌ ರಾಮ್…‌ ವಿವಿಧ ತಲೆಮಾರಿನ, ವಿಭಿನ್ನ ವಾದ್ಯಗಳ ವಾದಕರಾಗಿದ್ದ ಈ ಎಲ್ಲರಿಗೂ ಸಾಮಾನ್ಯವಾಗಿದ್ದ ಒಂದು ಅಂಶವಿತ್ತು. ಇವರೆಲ್ಲರಿಗೂ ಒಂದಲ್ಲ ಒಂದು ಕಾಲಘಟ್ಟದಲ್ಲಿ ಗುರುವಾಗಿ ಕಲಿಸಿದ್ದು ಅನ್ನಪೂರ್ಣಾ ದೇವಿಯವರು. […]

Annapoorna Devi ಏಕಾಂತಕ್ಕೆ ಸರಿದ ಸುರಬಹಾರ್‌ ನಾದ ಅನ್ನಪೂರ್ಣಾ ದೇವಿ Read More »

ಬಡವರ ಸಂಖ್ಯೆ ಕಡಿಮೆಯಾಗುತ್ತಿದೆಯೇ?

april, 2022 ಇತ್ತೀಚಿನ ದಿನಗಳಲ್ಲಿ ಬಡತನ ಹಾಗೂ ಅಸಮಾನತೆ ತುಂಬಾ ಸುದ್ದಿ ಮಾಡುತ್ತಿವೆ. ದಿನಪತ್ರಿಕೆಗಳಲ್ಲಿ ದೊಡ್ಡದಾಗಿ ಕಾಣಿಸಿಕೊಳ್ಳುತ್ತಿವೆ. ಪತ್ರಿಕೆಗಳು ಸಂಪಾದಕೀಯ ಬರೆಯುತ್ತಿವೆ. ತರಾವರಿ ವಿಶ್ಲೇಷಣೆಗಳು ಪ್ರಕಟಗೊಳ್ಳುತ್ತಿವೆ. ‘ಬಡತನ ನಿರ್ಮೂಲನವಾಗಿದೆ’ ಅಂತ ಒಂದು ಸುದ್ದಿ ಹೇಳಿದರೆ. ‘ಬಡತನದ ಪ್ರಮಾಣದಲ್ಲಿ ಎಂದೂ ಇಲ್ಲದ ಹೆಚ್ಚಳ’ ಅಂತ ಮತ್ತೊಂದು ಸುದ್ದಿ ಹೇಳುತ್ತದೆ. ಒಂದೊಂದು ಅಧ್ಯಯನಗಳು ಒಂದೊಂದು ಬಗೆಯ ತೀರ್ಮಾನಕ್ಕೆ ಬರುತ್ತಿವೆ. ಯಾಕೆ ಇಷ್ಟೊಂದು ವೈಪರಿತ್ಯ? ಕಾರಣ ತುಂಬಾ ಸರಳ. ಅಧ್ಯಯನಕ್ಕೆ ಅವು ಬಳಸಿರುವ ಕ್ರಮಗಳು ಬೇರೆ ಬೇರೆ. ಹಾಗೆಯೇ ಅಂಕಿ ಅಂಶಗಳೂ

ಬಡವರ ಸಂಖ್ಯೆ ಕಡಿಮೆಯಾಗುತ್ತಿದೆಯೇ? Read More »